ನವದೆಹಲಿ: ರಾಜ್ಯಸಭೆಯಲ್ಲಿ ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ. ಬಿಜೆಪಿ ಸಂಸದರು ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ” ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…