ನವದೆಹಲಿ: ರಾಜ್ಯಸಭೆಯಲ್ಲಿ ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ. ಬಿಜೆಪಿ ಸಂಸದರು ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ” ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…