ನವದೆಹಲಿ: ರಾಜ್ಯಸಭೆಯಲ್ಲಿ ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ. ಬಿಜೆಪಿ ಸಂಸದರು ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ” ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…