ನವದೆಹಲಿ: ರಾಜ್ಯಸಭೆಯಲ್ಲಿ ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ. ಬಿಜೆಪಿ ಸಂಸದರು ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ” ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…