Advertisement
ರಾಷ್ಟ್ರೀಯ

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಮೇ.12) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಈಗ 3 ನೇ ಹಂತದ ಲಾಕ್ಡೌನ್‌ ಜಾರಿಯಲ್ಲಿದ್ದು ಮೇ 17 ರಂದು ಮುಕ್ತಾಯವಾಗಲಿದೆ. ಇದೀಗ ಪ್ರಧಾನಿ ಅವರ ಭಾಷಣದ ಮೇಲೆ ಎಲ್ಲರ ಚಿತ್ತವಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

56 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

9 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

10 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago