ನವದೆಹಲಿ: ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಸೂಚನೆ ನೀಡಲಾಗಿದೆ.
ಆದರೆ ಇದೇ ಸೂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿದೆ. ವಿಧೇಯಕ ಮಂಡನೆಯಾಗಲಿದೆ ಎಂದೂ ಹೇಳಲಾಗಿತ್ತು. ಆದರೆ ಈಗ ಈ ಚರ್ಚೆಗೆ ತೆರೆ ಬಿದ್ದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…