Advertisement

ಇಂದು ಲೋಕಸಭೆಯಲ್ಲಿ ನಡೆಯುವ ಬಜೆಟ್ ಮೇಲಿನ ಚರ್ಚೆಯಲ್ಲಿ ಬಿಜೆಪಿ ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿಗೆ ಸೂಚನೆ

Share

ನವದೆಹಲಿ: ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ  ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement

ಆದರೆ ಇದೇ ಸೂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿದೆ. ವಿಧೇಯಕ ಮಂಡನೆಯಾಗಲಿದೆ ಎಂದೂ ಹೇಳಲಾಗಿತ್ತು. ಆದರೆ ಈಗ ಈ ಚರ್ಚೆಗೆ ತೆರೆ ಬಿದ್ದಿದೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |

ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…

3 hours ago

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago