Advertisement

ಇಂದು ಲೋಕಸಭೆಯಲ್ಲಿ ನಡೆಯುವ ಬಜೆಟ್ ಮೇಲಿನ ಚರ್ಚೆಯಲ್ಲಿ ಬಿಜೆಪಿ ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿಗೆ ಸೂಚನೆ

Share

ನವದೆಹಲಿ: ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ  ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಸೂಚನೆ ನೀಡಲಾಗಿದೆ.

Advertisement
Advertisement

ಆದರೆ ಇದೇ ಸೂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿದೆ. ವಿಧೇಯಕ ಮಂಡನೆಯಾಗಲಿದೆ ಎಂದೂ ಹೇಳಲಾಗಿತ್ತು. ಆದರೆ ಈಗ ಈ ಚರ್ಚೆಗೆ ತೆರೆ ಬಿದ್ದಿದೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

2 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

1 day ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

1 day ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

1 day ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

1 day ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

1 day ago