Advertisement
ಜಿಲ್ಲೆ

ಇಂದು ಶಾಲೆ ಪುನರಾರಂಭ: ಅಮ್ಮಾ…… ಎಲ್ಲಿದೆ ಚೀಲ, ಎಲ್ಲಿದೆ ಪುಸ್ತಕ…..!

Share

ಸುಳ್ಯ: ಬೇಸಿಗೆ ರಜೆ ಕಳೆದು ಶಾಲೆ ಇಂದು ಪುನರಾರಂಭಗೊಳ್ಳುತ್ತಿದೆ. ಶಾಲೆಯಲ್ಲಿ ಸಂಭ್ರಮ ಮನೆ ಮಾಡಲಿದೆ. ಮಕ್ಕಳಿಗೆ ಹಳೆಯ ಗೆಳೆಯರು, ಹೊಸ ಗೆಳೆಯರು ಸಿಕ್ಕಿ ರಜೆಯ ಮಜಾ ಚರ್ಚಿಸುವ ಹೊತ್ತು ಬಂದಿದೆ. ಅದಕ್ಕೂ ಮೊದಲು,  ಅಮ್ಮಾ… ಚೀಲ ಎಲ್ಲಿದೆ, ಪುಸ್ತಕ ಎಲ್ಲಿದೆ… ಬೇಗ ಬೇಗ ಲೇಟಾಯಿತು ಶಾಲೆಗೆ……  ಎಂದು ತಡಕಾಡುವ ಹೊತ್ತು ಶುರುವಾಗಿದೆ.

Advertisement
Advertisement

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29 ರಂದು ಆರಂಭಗೊಳ್ಳುತ್ತಿದೆ.  ಸುದೀರ್ಘ‌ ರಜೆಯ ಬಳಿಕ ವಿದ್ಯಾರ್ಥಿಗಳು ಶಾಲೆಯ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮೇ 29ರಂದು ಪ್ರಾರಂಭೋತ್ಸವ ನಡೆಯಲಿದೆ. ಎಲ್ಲಾ ಶಾಲೆಗಳಲ್ಲೂ ಸ್ವಾಗತ ಕಾರ್ಯಕ್ರಮ ನಡೆಯಬೇಕು. ಇದಕ್ಕಾಗಿಯೇ ಶಾಲೆಯಲ್ಲಿ  ಸಿದ್ಧತೆ ನಡೆಯಬೇಕು. ಶಾಲೆಗಳನ್ನು ತಳಿರು ತೋರಣ ಗಳಿಂದ ಸಿಂಗರಿಸಬೇಕು.

Advertisement

ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಉಚಿತವಾಗಿ ದೊರೆಯುತ್ತವೆ.  ಸರಕಾರದಿಂದ ಈಗಾಗಲೇ ಶೇ.75ರಷ್ಟು ಪಠ್ಯಪುಸ್ತಕಗಳು ಸರಬರಾಜು ಆಗಿದ್ದು, ಶಾಲಾ ಆರಂಭೋತ್ಸವದಂದೇ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ಇದೆಲ್ಲಾ ಸರಿ. ಈ ಬಾರಿ ಮಳೆ ಇನ್ನೂ ಶುರುವಾಗಿಲ್ಲ. ಬಿಸಿಲಿನ ಕಾರಣದಿಂದ ಸೆಖೆಯಲ್ಲಿ ಕ್ಲಾಸಲ್ಲಿ  ಕುಳಿತುಕೊಳ್ಳುವುದು  ಹೇಗೆ ಎಂಬುದು ಹೆತ್ತವರ ತಲೆಬಿಸಿ. ವಿಪರೀತ ಬೆವರುತ್ತದೆ, ಹಿಂದೆಲ್ಲಾ ಆದಂತೆ ಜೂನ್ ಮೊದಲ ವಾರದಲ್ಲಿ ಶಾಲೆ ಪುನರಾರಂಭವಾದರೆ ಸಾಕಿತ್ತು ಎಂದು  ಹೆತ್ತವರು ಹೇಳುತ್ತಾರೆ.

Advertisement

 

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

6 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

11 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

11 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

11 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

11 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

11 hours ago