ಇಂದು ಸವಣೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ

August 13, 2019
9:30 AM

ಸವಣೂರು :ಇಲ್ಲಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆ.13 ರಂದು ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಶಾಂತಿನಗರದಿಂದ ಸವಣೂರು ಜಂಕ್ಷನ್ ವರೆಗೆ ನಡೆಯುವ ಪಂಜಿನ ಮೆರವಣಿಗೆಯನ್ನು ನಿವೃತ ಯೋಧ ಗಣಪಯ್ಯ ವಿ.ಭಟ್ ಕುಕ್ಕುಜೆ ಉದ್ಘಾಟಿಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ದಿಕ್ಸೂಚಿ ಭಾಷಣ ಮಾಡುವರು.ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಅಧ್ಯಕ್ಷತೆ ವಹಿಸುವರು.
ಹಿಂ.ಜಾ.ವೇ.ಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ರೈ , ಸವಣೂರು ಘಟಕದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ,ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ | ಸ್ವಾವಲಂಬನೆಯ ಸಂಕಲ್ಪದಿಂದ ಜಾಗತಿಕ ಮಾರುಕಟ್ಟೆಯವರೆಗೆ
January 17, 2026
7:40 AM
by: ದ ರೂರಲ್ ಮಿರರ್.ಕಾಂ
ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ
January 17, 2026
7:25 AM
by: ದ ರೂರಲ್ ಮಿರರ್.ಕಾಂ
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬ | ಮಕ್ಕಳಿಗೆ ಹಾರ್ನ್ಬಿಲ್ ಜೀವನ ಕ್ರಮ ಕುರಿತು ಜಾಗೃತಿ
January 17, 2026
7:21 AM
by: ಮಿರರ್‌ ಡೆಸ್ಕ್
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾದರೆ ಕ್ರಮ ಅನಿವಾರ್ಯ | ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ
January 17, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror