ಸವಣೂರು :ಇಲ್ಲಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆ.13 ರಂದು ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಶಾಂತಿನಗರದಿಂದ ಸವಣೂರು ಜಂಕ್ಷನ್ ವರೆಗೆ ನಡೆಯುವ ಪಂಜಿನ ಮೆರವಣಿಗೆಯನ್ನು ನಿವೃತ ಯೋಧ ಗಣಪಯ್ಯ ವಿ.ಭಟ್ ಕುಕ್ಕುಜೆ ಉದ್ಘಾಟಿಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ದಿಕ್ಸೂಚಿ ಭಾಷಣ ಮಾಡುವರು.ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಅಧ್ಯಕ್ಷತೆ ವಹಿಸುವರು.
ಹಿಂ.ಜಾ.ವೇ.ಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ರೈ , ಸವಣೂರು ಘಟಕದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ,ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
View Comments
we just go to flood effected people to support their prosperity we celebrate any festival