ಸವಣೂರು :ಇಲ್ಲಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆ.13 ರಂದು ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಶಾಂತಿನಗರದಿಂದ ಸವಣೂರು ಜಂಕ್ಷನ್ ವರೆಗೆ ನಡೆಯುವ ಪಂಜಿನ ಮೆರವಣಿಗೆಯನ್ನು ನಿವೃತ ಯೋಧ ಗಣಪಯ್ಯ ವಿ.ಭಟ್ ಕುಕ್ಕುಜೆ ಉದ್ಘಾಟಿಸುವರು.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ದಿಕ್ಸೂಚಿ ಭಾಷಣ ಮಾಡುವರು.ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಅಧ್ಯಕ್ಷತೆ ವಹಿಸುವರು.
ಹಿಂ.ಜಾ.ವೇ.ಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ರೈ , ಸವಣೂರು ಘಟಕದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ,ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
View Comments
we just go to flood effected people to support their prosperity we celebrate any festival