Advertisement
ಮಾಹಿತಿ

ಇಎಸ್‍ಐ ಯೋಜನೆಯಡಿ ಕಾರ್ಮಿಕರ ನೋಂದಾಣಿ ಪ್ರಕ್ರಿಯೆ

Share

ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ಇಎಸ್‍ಐ ವತಿಯಿಂದ ಸುಸಜ್ಜಿತ ಆಸ್ಪತ್ರೆಯನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇಎಸ್‍ಐ ಯೋಜನೆಯಡಿ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕಾಗುತ್ತದೆ.

Advertisement

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಮಾರು 30 ಸಾವಿರಕ್ಕೂ ಹೆಚ್ಚು  ಗೋಡಂಬಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಇಎಸ್‍ಐ ಆಸ್ಪತ್ರೆ ಸೌಲಭ್ಯ ಕಲ್ಪಿಸಿಕೊಡುವಂತೆ ಲೋಕಸಭಾ ಸದಸ್ಯೆ  ಶೋಭ ಕರಂದ್ಲಾಜೆ, ನಿರ್ದೇಶಿಸಿರುವುದರಿಂದ ಜನವರಿ 27 ರಿಂದ ಫೆಬ್ರವರಿ 10 ರ ವರೆಗೆ ಎಲ್ಲಾ ಕಾರ್ಮಿಕರನ್ನು ಇಎಸ್‍ಐ ವ್ಯಾಪ್ತಿಗೆ ಒಳಪಡಿಸಲು ಕಾರ್ಮಿಕ ಸಂಘಟನೆಗಳು, ಗೋಡಂಬಿ ಉದ್ದಿಮೆದಾರರ ಸಂಘ, ಸ್ವತಃ ಕಾರ್ಮಿಕರು, ಇಎಸ್‍ಐ ಅಧಿಕಾರಿಗಳು, ಕಾರ್ಮಿಕ ಇಲಾಖಾ ಅಧಿಕಾರಿಗಳು ಹಾಗೂ ಎಲ್ಲಾ ಭಾಗೀದಾರರು ಸಮರೋಪಾದಿಯಲ್ಲಿ ನೋಂದಣಿ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಎಲ್ಲಾ ಕಾರ್ಮಿಕರು ಇಎಸ್‍ಐ ಯೋಜನೆಯಲ್ಲಿ ನೋಂದಾಯಿಸಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಇಎಸ್‍ಐ ಕಚೇರಿ ಹಾಗೂ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

11 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

17 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

21 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

21 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago