ಮಾಹಿತಿ

ಇಎಸ್‍ಐ ಯೋಜನೆಯಡಿ ಕಾರ್ಮಿಕರ ನೋಂದಾಣಿ ಪ್ರಕ್ರಿಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ಇಎಸ್‍ಐ ವತಿಯಿಂದ ಸುಸಜ್ಜಿತ ಆಸ್ಪತ್ರೆಯನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇಎಸ್‍ಐ ಯೋಜನೆಯಡಿ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕಾಗುತ್ತದೆ.

Advertisement

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಮಾರು 30 ಸಾವಿರಕ್ಕೂ ಹೆಚ್ಚು  ಗೋಡಂಬಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಇಎಸ್‍ಐ ಆಸ್ಪತ್ರೆ ಸೌಲಭ್ಯ ಕಲ್ಪಿಸಿಕೊಡುವಂತೆ ಲೋಕಸಭಾ ಸದಸ್ಯೆ  ಶೋಭ ಕರಂದ್ಲಾಜೆ, ನಿರ್ದೇಶಿಸಿರುವುದರಿಂದ ಜನವರಿ 27 ರಿಂದ ಫೆಬ್ರವರಿ 10 ರ ವರೆಗೆ ಎಲ್ಲಾ ಕಾರ್ಮಿಕರನ್ನು ಇಎಸ್‍ಐ ವ್ಯಾಪ್ತಿಗೆ ಒಳಪಡಿಸಲು ಕಾರ್ಮಿಕ ಸಂಘಟನೆಗಳು, ಗೋಡಂಬಿ ಉದ್ದಿಮೆದಾರರ ಸಂಘ, ಸ್ವತಃ ಕಾರ್ಮಿಕರು, ಇಎಸ್‍ಐ ಅಧಿಕಾರಿಗಳು, ಕಾರ್ಮಿಕ ಇಲಾಖಾ ಅಧಿಕಾರಿಗಳು ಹಾಗೂ ಎಲ್ಲಾ ಭಾಗೀದಾರರು ಸಮರೋಪಾದಿಯಲ್ಲಿ ನೋಂದಣಿ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಎಲ್ಲಾ ಕಾರ್ಮಿಕರು ಇಎಸ್‍ಐ ಯೋಜನೆಯಲ್ಲಿ ನೋಂದಾಯಿಸಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಇಎಸ್‍ಐ ಕಚೇರಿ ಹಾಗೂ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲು ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

3 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

3 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

13 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

14 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

14 hours ago