ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ

June 25, 2019
11:30 AM

ಕಾಣಿಯೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ನಡೆಯಿತು.

Advertisement
Advertisement
Advertisement

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಉಮೇಶ ಬಿ ” ಪೂಜ್ಯ ಖಾವಂದರ ಆಶಯದಂತೆ ಪ್ರತಿಯೊಬ್ಬರು ತಿಂಗಳಿಗೊಂದರಂತೆ ಗಿಡಗಳನ್ನು ನೆಟ್ಟು ಪೋಷಿಸಬೇಕು” ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ ವಹಿಸಿದ್ದರು.ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕರಾದ ಅಶ್ವಿನಿ ಜೆ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇಡ್ಯಡ್ಕ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ವಾಕ ಒಕ್ಕೂಟದ ಅಧ್ಯಕ್ಷ ಆನಂದ ಪೂಜಾರಿ ಗಾಳಿಬೆಟ್ಟು, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಾರ್ವಾಕ ಘಟಸಮಿತಿ ಅಧ್ಯಕ್ಷ ದಿನೇಶ್ ಐ ಕೆ, ಸೇವಾ ಪ್ರತಿನಿಧಿ ಕುಸುಮಾಧರ ಮರ್ಲಾಣಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿದರು.ಸಹಶಿಕ್ಷಕಿ ಚಂದ್ರಿಕಾ ಸ್ವಾಗತಿಸಿ, ಅಕ್ಷತಾ ವಂದಿಸಿದರು.ಶಾಲಾ ಮುಖ್ಯ ಗುರು ಜಯಂತ ವೈ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗಿಡಗಳನ್ನು ವಿತರಣೆ ಮಾಡಲಾಯಿತು. ಧರ್ಣಪ್ಪ ಗೌಡ ಪತ್ತನೆಜಾಲ್, ರಮೇಶ್ ಇಡ್ಯಡ್ಕ,ಲಕ್ಷ್ಮ ಣ ಗೌಡ ಐ ಕೆ, ಪದ್ಮನಾಭ ಕೀಲೆ, ಬಾಲಕೃಷ್ಣ ಕೀಲೆ, ಗೀತಾ ಎಂ ಎ, ಅಂಗನವಾಡಿ ಕಾರ್ಯಕರ್ತೆ ವೇದಾವತಿ,ಲಕ್ಷ್ಮಣ ಕೂಡಿಗೆ ಶಾಲಾ ನಾಯಕ ಶಿವಜಿತ್ ವೈ ಜೆ ಅತಿಥಿಗಳನ್ನು ತಾಂಬೂಲ ನೀಡಿ ತಾಂಬೂಲ ನೀಡಿ ಸ್ವಾಗತಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror