ಸುಳ್ಯ: ಇನ್ನರ್ವ್ಹೀಲ್ ಕ್ಲಬ್ ಸುಳ್ಯ ಇದರ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹರ್ಷಿತಾ ಪುರುಷೋತ್ತಮ್ ವಹಿಸಿದ್ದರು.
ಜಿಲ್ಲಾ 318ರ ಜಿಲ್ಲಾಧ್ಯಕ್ಷೆ ಅನುರಾಧ ನಂದಕುಮಾರ್ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಚಿತ್ರಕಲೆಯಲ್ಲಿ ಸಾಧನೆ ಮಾಡಿದ ಕು. ಚಂದನಾ ಗೌಡರವರನ್ನು ಸನ್ಮಾನಿಸಿ, ವಿವಿಧ ಶಾಲೆಗಳಗೆ ಕೊಡುಗೆಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನೂತನ ಸದಸ್ಯರಾಗಿ ಡಾ. ತಾರಾ ನಂದನ್, ಡಾ. ಶ್ರಮಿಕಾ ಸೂಂತೋಡು, ಸವಿತಾ ನಾರ್ಕೋಡು, ಮಮತಾ ನಾರ್ಕೋಡು, ಸೌಮ್ಯಾ ಮಾಣಿಬೆಟ್ಟು ಮತ್ತು ಕೃಪಾ ದಿನೇಶ್ ರವರು ಕ್ಲಬ್ಗೆ ಸೇರ್ಪಡೆಗೊಂಡರು.
ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ಜಯಮಣಿ ಮಾಧವ, ಖಜಾಂಜಿ ಪೂಜಾ ಸಂತೋಷ್, ಉಪಾಧ್ಯಕ್ಷೆ ವಿನುತಾ ಶೇಟ್, ಲಿಟ್ರೆಸಿ ಸಂಯೋಜಕಿ ಜಯಲಕ್ಷ್ಮೀ ಜೆ.ಕೆ. ರೈ, ಐ.ಎಸ್.ಒ. ಪ್ರಜ್ಞಾ ಮನುಜೇಶ್, ಜತೆ ಕಾರ್ಯದರ್ಶಿ ಸವಿತಾ ಸಿ.ಕೆ., ಸಂಪಾದಕಿ ಮಧುರಾ ಜಗದೀಶ್ ಉಪಸ್ಥಿತರಿದ್ದರು.
ಡಾ. ಹರ್ಷಿತಾ ಪುರುಷೋತ್ತಮ್ ಸ್ವಾಗತಿಸಿ, ಜಯಮಣಿ ಮಾಧವ್ ವರದಿ ವಾಚಿಸಿದರು. ವಿನುತಾ ಶೇಟ್ ವಂದಿಸಿ, ಶ್ರೀದೇವಿ ನಾಗರಾಜ್ ಹಾಗೂ ಆಶಿತಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…