Advertisement
ನಮ್ಮೂರ ಸುದ್ದಿ

ಇನ್ನರ್ ವೀಲ್ ಕ್ಲಬ್ ಸುಳ್ಯ : ಜಿಲ್ಲಾಧ್ಯಕ್ಷರ ಭೇಟಿ

Share

ಸುಳ್ಯ: ಇನ್ನರ್‍ವ್ಹೀಲ್ ಕ್ಲಬ್ ಸುಳ್ಯ ಇದರ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹರ್ಷಿತಾ ಪುರುಷೋತ್ತಮ್ ವಹಿಸಿದ್ದರು.

ಜಿಲ್ಲಾ 318ರ ಜಿಲ್ಲಾಧ್ಯಕ್ಷೆ  ಅನುರಾಧ ನಂದಕುಮಾರ್ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಚಿತ್ರಕಲೆಯಲ್ಲಿ ಸಾಧನೆ ಮಾಡಿದ ಕು. ಚಂದನಾ ಗೌಡರವರನ್ನು ಸನ್ಮಾನಿಸಿ, ವಿವಿಧ ಶಾಲೆಗಳಗೆ ಕೊಡುಗೆಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನೂತನ ಸದಸ್ಯರಾಗಿ ಡಾ. ತಾರಾ ನಂದನ್, ಡಾ. ಶ್ರಮಿಕಾ ಸೂಂತೋಡು, ಸವಿತಾ ನಾರ್ಕೋಡು, ಮಮತಾ ನಾರ್ಕೋಡು, ಸೌಮ್ಯಾ ಮಾಣಿಬೆಟ್ಟು ಮತ್ತು ಕೃಪಾ ದಿನೇಶ್ ರವರು ಕ್ಲಬ್‍ಗೆ ಸೇರ್ಪಡೆಗೊಂಡರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ಜಯಮಣಿ ಮಾಧವ, ಖಜಾಂಜಿ ಪೂಜಾ ಸಂತೋಷ್, ಉಪಾಧ್ಯಕ್ಷೆ ವಿನುತಾ ಶೇಟ್, ಲಿಟ್ರೆಸಿ ಸಂಯೋಜಕಿ ಜಯಲಕ್ಷ್ಮೀ ಜೆ.ಕೆ. ರೈ, ಐ.ಎಸ್.ಒ. ಪ್ರಜ್ಞಾ ಮನುಜೇಶ್, ಜತೆ ಕಾರ್ಯದರ್ಶಿ ಸವಿತಾ ಸಿ.ಕೆ., ಸಂಪಾದಕಿ ಮಧುರಾ ಜಗದೀಶ್ ಉಪಸ್ಥಿತರಿದ್ದರು.

ಡಾ. ಹರ್ಷಿತಾ ಪುರುಷೋತ್ತಮ್ ಸ್ವಾಗತಿಸಿ, ಜಯಮಣಿ ಮಾಧವ್ ವರದಿ ವಾಚಿಸಿದರು. ವಿನುತಾ ಶೇಟ್ ವಂದಿಸಿ, ಶ್ರೀದೇವಿ ನಾಗರಾಜ್ ಹಾಗೂ ಆಶಿತಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

31 minutes ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

37 minutes ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

8 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

9 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago