Advertisement
ನಮ್ಮೂರ ಸುದ್ದಿ

ಇನ್ನರ್ ವೀಲ್ ಕ್ಲಬ್ ಸುಳ್ಯ : ಜಿಲ್ಲಾಧ್ಯಕ್ಷರ ಭೇಟಿ

Share

ಸುಳ್ಯ: ಇನ್ನರ್‍ವ್ಹೀಲ್ ಕ್ಲಬ್ ಸುಳ್ಯ ಇದರ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹರ್ಷಿತಾ ಪುರುಷೋತ್ತಮ್ ವಹಿಸಿದ್ದರು.

ಜಿಲ್ಲಾ 318ರ ಜಿಲ್ಲಾಧ್ಯಕ್ಷೆ  ಅನುರಾಧ ನಂದಕುಮಾರ್ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಚಿತ್ರಕಲೆಯಲ್ಲಿ ಸಾಧನೆ ಮಾಡಿದ ಕು. ಚಂದನಾ ಗೌಡರವರನ್ನು ಸನ್ಮಾನಿಸಿ, ವಿವಿಧ ಶಾಲೆಗಳಗೆ ಕೊಡುಗೆಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನೂತನ ಸದಸ್ಯರಾಗಿ ಡಾ. ತಾರಾ ನಂದನ್, ಡಾ. ಶ್ರಮಿಕಾ ಸೂಂತೋಡು, ಸವಿತಾ ನಾರ್ಕೋಡು, ಮಮತಾ ನಾರ್ಕೋಡು, ಸೌಮ್ಯಾ ಮಾಣಿಬೆಟ್ಟು ಮತ್ತು ಕೃಪಾ ದಿನೇಶ್ ರವರು ಕ್ಲಬ್‍ಗೆ ಸೇರ್ಪಡೆಗೊಂಡರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ಜಯಮಣಿ ಮಾಧವ, ಖಜಾಂಜಿ ಪೂಜಾ ಸಂತೋಷ್, ಉಪಾಧ್ಯಕ್ಷೆ ವಿನುತಾ ಶೇಟ್, ಲಿಟ್ರೆಸಿ ಸಂಯೋಜಕಿ ಜಯಲಕ್ಷ್ಮೀ ಜೆ.ಕೆ. ರೈ, ಐ.ಎಸ್.ಒ. ಪ್ರಜ್ಞಾ ಮನುಜೇಶ್, ಜತೆ ಕಾರ್ಯದರ್ಶಿ ಸವಿತಾ ಸಿ.ಕೆ., ಸಂಪಾದಕಿ ಮಧುರಾ ಜಗದೀಶ್ ಉಪಸ್ಥಿತರಿದ್ದರು.

ಡಾ. ಹರ್ಷಿತಾ ಪುರುಷೋತ್ತಮ್ ಸ್ವಾಗತಿಸಿ, ಜಯಮಣಿ ಮಾಧವ್ ವರದಿ ವಾಚಿಸಿದರು. ವಿನುತಾ ಶೇಟ್ ವಂದಿಸಿ, ಶ್ರೀದೇವಿ ನಾಗರಾಜ್ ಹಾಗೂ ಆಶಿತಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

42 minutes ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

12 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

23 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago