ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.
ಇದೀಗ ಮಳೆ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…