ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.
ಇದೀಗ ಮಳೆ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…