ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.
ಇದೀಗ ಮಳೆ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…