ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.
ಇದೀಗ ಮಳೆ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…