ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ 150 ರಿಂದ 200 ಮಿಮೀ ಮಳೆಯಾಗಲಿದೆ ಎಂದು ನಿನ್ನೆ ಸಂಜೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಹಾನಿ ಸಂಭವಿಸಿದ ಕಡೆ ವ್ಯವಸ್ಥೆ ಮಾಡುತ್ತಿದೆ.
ಇದೀಗ ಮಳೆ ಕಡಿಮೆಯಾಗುತ್ತಿದೆ. ಗುಜರಾತ್ ಕಡೆಗೆ ಹೆಚ್ಚಿನ ಮಳೆಯಾಗುತ್ತಿದೆ. ನಿನ್ನೆ ಸಂಜೆಯ ಹವಾಮಾನ ಮಾಹಿತಿ ಪ್ರಕಾರ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಅಪಾಯಕಾರಿ ಮಟ್ಟದಿಂದ ಕಡಿಮೆಯಾಗಿದೆ. ಈಗಿನ ಉಪಗ್ರಹ ಆಧಾರಿತ ಹವಾಮಾನ ವರದಿ ಪ್ರಕಾರ ಮಳೆ ಕಡಿಮೆಯಾಗುತ್ತಿದೆ. ವಾರದ ನಂತರ ಸಂಪೂರ್ಣ ಕಡಿಮೆಯಾಗಲಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…