ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

November 4, 2019
12:06 PM

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

Advertisement
Advertisement
Advertisement

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

Advertisement

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror