ಸುದ್ದಿಗಳು

ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

Advertisement
Advertisement

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

5 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

6 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

6 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

7 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

14 hours ago