ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.
ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.
ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490