ಸುದ್ದಿಗಳು

ಇಬ್ಬನಿ ಇಯರ್ ಎಂಡ್ ಟ್ರೋಫಿ-2

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.

Advertisement
Advertisement

ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.

ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

2 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

2 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

3 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

3 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

17 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

17 hours ago