Advertisement
ಸುದ್ದಿಗಳು

ಇಬ್ಬನಿ ಇಯರ್ ಎಂಡ್ ಟ್ರೋಫಿ-2

Share

ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.

ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.

ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

9 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

11 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

12 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

12 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

13 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

21 hours ago