Advertisement
ಸುದ್ದಿಗಳು

ಇಬ್ಬನಿ ಇಯರ್ ಎಂಡ್ ಟ್ರೋಫಿ-2

Share

ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.

ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.

ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

8 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago