Advertisement
ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

Advertisement

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

5 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

5 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

6 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

6 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

6 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago