Advertisement
ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

12 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

12 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

22 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

22 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

23 hours ago