ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

Advertisement
Advertisement

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

Advertisement

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

4 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

4 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

8 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

9 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

9 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

14 hours ago