Advertisement
ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

Advertisement
Advertisement

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

Advertisement

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

Advertisement

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

16 mins ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

1 hour ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

9 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

10 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

10 hours ago