Advertisement
ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

4 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

6 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

7 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

7 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

7 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

16 hours ago