Advertisement
ಸುದ್ದಿಗಳು

ಇಬ್ಬನಿ ಸುಳ್ಯ: ಪ್ರಬಂಧ ಸ್ಪರ್ದೆ

Share

ಸುಳ್ಯ: ಇಬ್ಬನಿ ಸುಳ್ಯ ಕನ್ನಡ ರಾಜ್ಯೋತ್ಸವದ ಸಲುವಾಗಿ ಪ್ರಸ್ತುತಪಡಿಸಿದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ದೆಯ ಬಹುಮಾನ ವಿತರಣೆ ಕಾರ್ಯಕ್ರಮ ಖಾದರ್ ಜಟ್ಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಗಾಂಧೀನಗರದಲ್ಲಿ ನಡೆಯಿತು.

‘ಕನ್ನಡ ಬಾಷೆಯ ಬೆಳವಣಿಗೆಯಲ್ಲಿ ಸಂಘಟನೆಗಳ ಪಾತ್ರ’ ಎಂಬ ವಿಷಯದಲ್ಲಿ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. 51 ಪ್ರಬಂಧಗಳು ಸ್ವೀಕೃತಗೊಂಡು 15 ಪ್ರಬಂಧಗಳು ಬಹುಮಾನಕ್ಕೆ ಆಯ್ಕೆಯಾಗಿತ್ತು.

ಪ್ರಥಮ ಬಹುಮಾನವನ್ನು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿನಿ ಫಾತಿಮತ್ ಶಮೀರಾ ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಕೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ವರ್ಷ ಬಿ.ಕಾಂ ವಿಧ್ಯಾರ್ಥಿನಿ ಸಿಂಧು ಬೈರವಿ ದೇರಳ ಪಡೆದರು.

ಉತ್ತಮ ಬರಹ, ಪ್ರೋತ್ಸಾಹಕ ಬಹುಮಾನಕ್ಕೆ 13 ಸ್ಪರ್ಧಾರ್ಥಿಗಳ ಬರಹ ಆಯ್ಕೆಮಾಡಿ ಬಹುಮಾನ ವಿತರಿಸಲಾಯಿತು. ಅರ್ಫಿನಾ ಆಸಿಫ್ ಪನ್ನೆ, ರಮ್ಯ ಎಂ ಮರ್ಕಂಜ ಎಸ್ ಆರ್ ಓಲ್ಡ್ ಗೇಟ್, ಆಶಯ್ ಕೆ.ಎ ಅಮರ ಜ್ಯೋತಿ ಕಾಲೇಜು , ಫಾರಿಸ ಜಿ.ಎಚ್, ಮಹಮ್ಮದ್ ರಿಲ್ವಾನ್ ಜಿ, ಫಾತಿಮತ್ ಝಿಹಾನ ಕೆ.ಎಚ್, ಪರಿಷ್ಮ ಎ.ಪಿ ದ್ವಿತೀಯ ವಿಜ್ಞಾನ ವಿಭಾಗ ನೆ.ಸ್ಮಾ.ಪ.ಪೂ ಕಾಲೇಜು ಅರಂತೋಡು, ಜಾಹಿರ್ ಪೆರಾಜೆ, ಲಿಖಿತ ಎಂ ಸ.ಪ.ಪೂ.ಕಾ ಸುಳ್ಯ, ಹಸೀನ ಎ.ಎಂ ಜಯನಗರ, ಸೌಜನ್ಯ ಎಸ್ ಪ್ರಥಮ ಪಿ.ಯು.ಸಿ ವಾಣಿಜ್ಯ ಬಿಭಾಗ ಶ್ರೀ ಶಾರದಾ ಮಹಿಳಾ ಕಾಲೇಜು ಸುಳ್ಯ, ಹನ್ನತ್ ಸಿದ್ದೀಕ್ ಜಯನಗರ ಪಡೆದಿರುತ್ತಾರೆ.

ಮುಖ್ಯ ಅಥಿತಿಗಳಾಗಿ ಹರೀಶ್ ಬಂಟ್ವಾಳ್, ಬೀಮರಾವ್ ವಾಸ್ಠರ್, ಹರ್ಷಿತ್ ಮಿತ್ತಡ್ಕ, ಶರೀಫ್ ಜಟ್ಟಿಪಳ್ಳ, ರಷೀದ್ ಜಟ್ಟಿಪಳ್ಳ, ಆಸಿಫ್ ಪನ್ನೆ ಹಾಗೂ ನಾಸಿರ್ ಸಿ.ಎ ಉಪಸ್ಥಿತರಿದ್ದರು. ಹಜರತ್ ಖಲೀಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

22 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

23 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago