ಸುಳ್ಯ: ದ.ಕ.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.
ಸುಳ್ಯ ಹೋಬಳಿಯ ಅಭಿಯಾನಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷ ತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ ಸ್ವಾಗತಿಸಿ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ಹೋಬಳಿಯ ಕೃಷಿ ಅಭಿಯನವು 26 ರವರೆಗೆ ನಡೆಯಲಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…