Advertisement
Categories: Uncategorized

ಇಲ್ಲಿ ಬಂದಿದೆ ನೋಡಿ ಬಿಳಿ ಚಿಟ್ಟೆ…!

Share

ಪೆರ್ನಾಜೆ :  ಭೂಮಿ‌  ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.

ಪ್ರಕೃತಿಯ ಹೂ ಕಾಯಿಗಟ್ಟಲು ಪರಾಗ ಸ್ಪರ್ಷ ಕ್ರಿಯೆ ಗೆ ಅತ್ಯಂತ ಸೂಕ್ತ ದುಂಬಿಗಳು,ಚಿಟ್ಟೆಗಳು.ಅಟ್ಲಾಸ್ ಮ್ಯಾಪ್ ನಂತೆ(ಮೋಥ್) ಕಾಣುವ ಇವು ಶ್ವೇತಾಂಬರ ಚಿಟ್ಟೆ.ಇದಕ್ಕೆ ಉದ್ದನೆಯ ಬಾಲದಂತೆ ಅದರಲ್ಲಿ ಕಣ್ಣುಗಳ ನೋಟವಾಗಿ ಆಕರ್ಷಣೀಯವಾಗಿ ಕಾಣುವಂತೆ ಇದೆ.ಇದು ಈಗ ಕಾಣಲು ಬಹಳ ಅಪರೂಪ ವಾಗಿದೆ.ಅನೇಕ ವಿನಾಶಕಾರಿ ಕೀಟ ನಾಶಕಗಳ ಬಳಕೆ,ಪರಿಸರ ಮಾಲಿನ್ಯದಿಂದ ಇಂತಹ ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಪರೂಪದ  ಜೀವಸಂಕುಲದ ಉಳಿವಿಗೆ  ಗಂಭೀರ ವಾಗಿ ಆಲೋಚಿಸುವ ಅನಿವಾರ್ಯತೆ ಎದುರಾಗಿದೆ.
ಬಂಟ್ವಾಳ ತಾಲ್ಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟ ರ ಹಿತ್ತಲಿನಲ್ಲಿ ಕಂಡು ಬಂದ ಚಿಟ್ಟೆ ಇದು. ಚಿಟ್ಟೆಯ ಜೀವನ ಚಕ್ರವೇ ವಿಶಿಷ್ಟ ವಿಶೇಷ ವಿಭಿನ್ನ ಆಕಾರ ಭಾಗಗಳಿಂದ ಗಮನ ಸೆಳೆಯುವ ಈ ಅಪರೂಪದ ಚಿಟ್ಟೆಗಳು ಶತ್ರುಗಳಿಂದ ರಕ್ಸಿಸಿ ಕೋಳ್ಳಲೆಂದು ನಿರ್ಮಿಸಿಕೊಳ್ಳುವ ರಚನೆ  ಅದ್ಭುತ, ಅಪರೂಪ, ಅಪೂರ್ವವಾದವು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

5 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

6 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

15 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

22 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

22 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago