Categories: Uncategorized

ಇಲ್ಲಿ ಬಂದಿದೆ ನೋಡಿ ಬಿಳಿ ಚಿಟ್ಟೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆರ್ನಾಜೆ :  ಭೂಮಿ‌  ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.

Advertisement
Advertisement
ಪ್ರಕೃತಿಯ ಹೂ ಕಾಯಿಗಟ್ಟಲು ಪರಾಗ ಸ್ಪರ್ಷ ಕ್ರಿಯೆ ಗೆ ಅತ್ಯಂತ ಸೂಕ್ತ ದುಂಬಿಗಳು,ಚಿಟ್ಟೆಗಳು.ಅಟ್ಲಾಸ್ ಮ್ಯಾಪ್ ನಂತೆ(ಮೋಥ್) ಕಾಣುವ ಇವು ಶ್ವೇತಾಂಬರ ಚಿಟ್ಟೆ.ಇದಕ್ಕೆ ಉದ್ದನೆಯ ಬಾಲದಂತೆ ಅದರಲ್ಲಿ ಕಣ್ಣುಗಳ ನೋಟವಾಗಿ ಆಕರ್ಷಣೀಯವಾಗಿ ಕಾಣುವಂತೆ ಇದೆ.ಇದು ಈಗ ಕಾಣಲು ಬಹಳ ಅಪರೂಪ ವಾಗಿದೆ.ಅನೇಕ ವಿನಾಶಕಾರಿ ಕೀಟ ನಾಶಕಗಳ ಬಳಕೆ,ಪರಿಸರ ಮಾಲಿನ್ಯದಿಂದ ಇಂತಹ ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಪರೂಪದ  ಜೀವಸಂಕುಲದ ಉಳಿವಿಗೆ  ಗಂಭೀರ ವಾಗಿ ಆಲೋಚಿಸುವ ಅನಿವಾರ್ಯತೆ ಎದುರಾಗಿದೆ.
ಬಂಟ್ವಾಳ ತಾಲ್ಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟ ರ ಹಿತ್ತಲಿನಲ್ಲಿ ಕಂಡು ಬಂದ ಚಿಟ್ಟೆ ಇದು. ಚಿಟ್ಟೆಯ ಜೀವನ ಚಕ್ರವೇ ವಿಶಿಷ್ಟ ವಿಶೇಷ ವಿಭಿನ್ನ ಆಕಾರ ಭಾಗಗಳಿಂದ ಗಮನ ಸೆಳೆಯುವ ಈ ಅಪರೂಪದ ಚಿಟ್ಟೆಗಳು ಶತ್ರುಗಳಿಂದ ರಕ್ಸಿಸಿ ಕೋಳ್ಳಲೆಂದು ನಿರ್ಮಿಸಿಕೊಳ್ಳುವ ರಚನೆ  ಅದ್ಭುತ, ಅಪರೂಪ, ಅಪೂರ್ವವಾದವು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

3 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

6 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

10 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

10 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

10 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago