ಪೆರ್ನಾಜೆ : ಭೂಮಿ ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…