Advertisement
Categories: Uncategorized

ಇಲ್ಲಿ ಬಂದಿದೆ ನೋಡಿ ಬಿಳಿ ಚಿಟ್ಟೆ…!

Share

ಪೆರ್ನಾಜೆ :  ಭೂಮಿ‌  ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.

Advertisement
Advertisement
ಪ್ರಕೃತಿಯ ಹೂ ಕಾಯಿಗಟ್ಟಲು ಪರಾಗ ಸ್ಪರ್ಷ ಕ್ರಿಯೆ ಗೆ ಅತ್ಯಂತ ಸೂಕ್ತ ದುಂಬಿಗಳು,ಚಿಟ್ಟೆಗಳು.ಅಟ್ಲಾಸ್ ಮ್ಯಾಪ್ ನಂತೆ(ಮೋಥ್) ಕಾಣುವ ಇವು ಶ್ವೇತಾಂಬರ ಚಿಟ್ಟೆ.ಇದಕ್ಕೆ ಉದ್ದನೆಯ ಬಾಲದಂತೆ ಅದರಲ್ಲಿ ಕಣ್ಣುಗಳ ನೋಟವಾಗಿ ಆಕರ್ಷಣೀಯವಾಗಿ ಕಾಣುವಂತೆ ಇದೆ.ಇದು ಈಗ ಕಾಣಲು ಬಹಳ ಅಪರೂಪ ವಾಗಿದೆ.ಅನೇಕ ವಿನಾಶಕಾರಿ ಕೀಟ ನಾಶಕಗಳ ಬಳಕೆ,ಪರಿಸರ ಮಾಲಿನ್ಯದಿಂದ ಇಂತಹ ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಪರೂಪದ  ಜೀವಸಂಕುಲದ ಉಳಿವಿಗೆ  ಗಂಭೀರ ವಾಗಿ ಆಲೋಚಿಸುವ ಅನಿವಾರ್ಯತೆ ಎದುರಾಗಿದೆ.
ಬಂಟ್ವಾಳ ತಾಲ್ಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟ ರ ಹಿತ್ತಲಿನಲ್ಲಿ ಕಂಡು ಬಂದ ಚಿಟ್ಟೆ ಇದು. ಚಿಟ್ಟೆಯ ಜೀವನ ಚಕ್ರವೇ ವಿಶಿಷ್ಟ ವಿಶೇಷ ವಿಭಿನ್ನ ಆಕಾರ ಭಾಗಗಳಿಂದ ಗಮನ ಸೆಳೆಯುವ ಈ ಅಪರೂಪದ ಚಿಟ್ಟೆಗಳು ಶತ್ರುಗಳಿಂದ ರಕ್ಸಿಸಿ ಕೋಳ್ಳಲೆಂದು ನಿರ್ಮಿಸಿಕೊಳ್ಳುವ ರಚನೆ  ಅದ್ಭುತ, ಅಪರೂಪ, ಅಪೂರ್ವವಾದವು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

6 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

6 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

11 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

11 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

12 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

13 hours ago