Advertisement
Categories: Uncategorized

ಇಲ್ಲಿ ಬಂದಿದೆ ನೋಡಿ ಬಿಳಿ ಚಿಟ್ಟೆ…!

Share

ಪೆರ್ನಾಜೆ :  ಭೂಮಿ‌  ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.

ಪ್ರಕೃತಿಯ ಹೂ ಕಾಯಿಗಟ್ಟಲು ಪರಾಗ ಸ್ಪರ್ಷ ಕ್ರಿಯೆ ಗೆ ಅತ್ಯಂತ ಸೂಕ್ತ ದುಂಬಿಗಳು,ಚಿಟ್ಟೆಗಳು.ಅಟ್ಲಾಸ್ ಮ್ಯಾಪ್ ನಂತೆ(ಮೋಥ್) ಕಾಣುವ ಇವು ಶ್ವೇತಾಂಬರ ಚಿಟ್ಟೆ.ಇದಕ್ಕೆ ಉದ್ದನೆಯ ಬಾಲದಂತೆ ಅದರಲ್ಲಿ ಕಣ್ಣುಗಳ ನೋಟವಾಗಿ ಆಕರ್ಷಣೀಯವಾಗಿ ಕಾಣುವಂತೆ ಇದೆ.ಇದು ಈಗ ಕಾಣಲು ಬಹಳ ಅಪರೂಪ ವಾಗಿದೆ.ಅನೇಕ ವಿನಾಶಕಾರಿ ಕೀಟ ನಾಶಕಗಳ ಬಳಕೆ,ಪರಿಸರ ಮಾಲಿನ್ಯದಿಂದ ಇಂತಹ ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಪರೂಪದ  ಜೀವಸಂಕುಲದ ಉಳಿವಿಗೆ  ಗಂಭೀರ ವಾಗಿ ಆಲೋಚಿಸುವ ಅನಿವಾರ್ಯತೆ ಎದುರಾಗಿದೆ.
ಬಂಟ್ವಾಳ ತಾಲ್ಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟ ರ ಹಿತ್ತಲಿನಲ್ಲಿ ಕಂಡು ಬಂದ ಚಿಟ್ಟೆ ಇದು. ಚಿಟ್ಟೆಯ ಜೀವನ ಚಕ್ರವೇ ವಿಶಿಷ್ಟ ವಿಶೇಷ ವಿಭಿನ್ನ ಆಕಾರ ಭಾಗಗಳಿಂದ ಗಮನ ಸೆಳೆಯುವ ಈ ಅಪರೂಪದ ಚಿಟ್ಟೆಗಳು ಶತ್ರುಗಳಿಂದ ರಕ್ಸಿಸಿ ಕೋಳ್ಳಲೆಂದು ನಿರ್ಮಿಸಿಕೊಳ್ಳುವ ರಚನೆ  ಅದ್ಭುತ, ಅಪರೂಪ, ಅಪೂರ್ವವಾದವು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

3 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

6 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

7 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

21 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

22 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

22 hours ago