Advertisement
Categories: Uncategorized

ಇಲ್ಲಿ ಬಂದಿದೆ ನೋಡಿ ಬಿಳಿ ಚಿಟ್ಟೆ…!

Share

ಪೆರ್ನಾಜೆ :  ಭೂಮಿ‌  ತನ್ನ ಒಡಲಿನಲ್ಲಿ ಕೋಟ್ಯಾಂತರ ಜೀವ ವೈವಿಧ್ಯತೆ ಗಳನ್ನೂ ಪೋಷಿಸುತ್ತದೆ. ಇಲ್ಲಿ ಬದುಕಲು ಎಲ್ಲರಿಗೂ ಸಮಾನ ಅವಕಾಶವಿದೆ. ಆದರೆ ಮಾನವ ಮಾತ್ರ ಎಲ್ಲೆಡೆಯಿಂದ ಹಸ್ತಕ್ಷೇಪ ಮಾಡಿ ಅನೇಕ ಜೀವ ವೈವಿಧ್ಯಮಯ ಜೀವ ಜಾಲ ಅಳಿದು ಹೋಗಿದ್ದರೆ ಬಹಳಷ್ಟು ಅಳಿವಿನ ಅಂಚಿನಲ್ಲಿವೆ.

ಪ್ರಕೃತಿಯ ಹೂ ಕಾಯಿಗಟ್ಟಲು ಪರಾಗ ಸ್ಪರ್ಷ ಕ್ರಿಯೆ ಗೆ ಅತ್ಯಂತ ಸೂಕ್ತ ದುಂಬಿಗಳು,ಚಿಟ್ಟೆಗಳು.ಅಟ್ಲಾಸ್ ಮ್ಯಾಪ್ ನಂತೆ(ಮೋಥ್) ಕಾಣುವ ಇವು ಶ್ವೇತಾಂಬರ ಚಿಟ್ಟೆ.ಇದಕ್ಕೆ ಉದ್ದನೆಯ ಬಾಲದಂತೆ ಅದರಲ್ಲಿ ಕಣ್ಣುಗಳ ನೋಟವಾಗಿ ಆಕರ್ಷಣೀಯವಾಗಿ ಕಾಣುವಂತೆ ಇದೆ.ಇದು ಈಗ ಕಾಣಲು ಬಹಳ ಅಪರೂಪ ವಾಗಿದೆ.ಅನೇಕ ವಿನಾಶಕಾರಿ ಕೀಟ ನಾಶಕಗಳ ಬಳಕೆ,ಪರಿಸರ ಮಾಲಿನ್ಯದಿಂದ ಇಂತಹ ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಪರೂಪದ  ಜೀವಸಂಕುಲದ ಉಳಿವಿಗೆ  ಗಂಭೀರ ವಾಗಿ ಆಲೋಚಿಸುವ ಅನಿವಾರ್ಯತೆ ಎದುರಾಗಿದೆ.
ಬಂಟ್ವಾಳ ತಾಲ್ಲೂಕಿನ ಮುಡಿಪು ಸುಬ್ರಹ್ಮಣ್ಯ ಭಟ್ಟ ರ ಹಿತ್ತಲಿನಲ್ಲಿ ಕಂಡು ಬಂದ ಚಿಟ್ಟೆ ಇದು. ಚಿಟ್ಟೆಯ ಜೀವನ ಚಕ್ರವೇ ವಿಶಿಷ್ಟ ವಿಶೇಷ ವಿಭಿನ್ನ ಆಕಾರ ಭಾಗಗಳಿಂದ ಗಮನ ಸೆಳೆಯುವ ಈ ಅಪರೂಪದ ಚಿಟ್ಟೆಗಳು ಶತ್ರುಗಳಿಂದ ರಕ್ಸಿಸಿ ಕೋಳ್ಳಲೆಂದು ನಿರ್ಮಿಸಿಕೊಳ್ಳುವ ರಚನೆ  ಅದ್ಭುತ, ಅಪರೂಪ, ಅಪೂರ್ವವಾದವು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago