ಇವತ್ತಾದ್ರೂ ಮಳೆ ಬಂದೀತಾ ನಮ್ಮಲ್ಲಿ ….? ಇಂದಿನ ವೆದರ್ ರಿಪೋರ್ಟ್…

April 26, 2020
12:19 PM

ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ   ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….

Advertisement
Advertisement

ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,

ಆಡಿಯೋ ನ್ಯೂಸ್…..

ಸಾಯಿಶೇಖರ್ 

 

 

Advertisement
Audio Player

 

ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).

ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).

ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).

ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ
June 15, 2025
12:27 PM
by: ಸಾಯಿಶೇಖರ್ ಕರಿಕಳ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group