ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…