ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…