ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…