ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…