ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…