ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…