ಮಂಗಳೂರು: ಕಳೆದ ೆರಡು ದಿನಗಳಿಂದ ಮಳೆಯದ್ದೇ ಸುದ್ದಿ. ವಿಪರೀತ ಬಿಸಿಲಿದೆ, ಸೆಖೆ ಇದೆ, ತೋಟಗಳು ಒಣಗುತ್ತಿವೆ, ನೀರಿಲ್ಲ… ಎಂಬೆಲ್ಲಾ ಕೂಗು ಇದೆ. ಅಂತೂ ಮಳೆ ಯಾವಾಗ ಆದೀತು… ಹೀಗೇ ಪ್ರಶ್ನೆ ಇದೆ. ವೆದರ್ ಆಪ್ ಸಾಕಷ್ಟಿದೆ, ಮಳೆ ಮುನ್ಸೂಚನೆಯೂ ಅದೇ ನೀಡುತ್ತದೆ, ಆದರೆ ಹಲವಾರು ಮಂದಿಗೆ ಎಲ್ಲೆಲ್ಲಾ ಮಳೆಯಾಗುತ್ತದೆ ಎಂದು ಹೇಳಲು ಕಷ್ಟ. ಇದನ್ನು ಹವಾಮಾನದ ಆಪ್ ನೋಡಿ ರೈತರಿಗೆ ಜನರಿಗೆ ಸರಳವಾಗಿ ತಿಳಿಸುತ್ತಾರೆ ಸಾಯಿಶೇಖರ್ ಕರಿಕಳ….
ಸಾಯಿಶೇಖರ್ ಇಂದಿನ ಉಪಗ್ರಹ ಚಿತ್ರ ನೋಡಿ ಹೀಗೆ ಹೇಳುತ್ತಾರೆ,
ಆಡಿಯೋ ನ್ಯೂಸ್…..
ಮಡಿಕೇರಿ ಉತ್ತಮ ಮಳೆ ಸಾಧ್ಯತೆ ಇದೆ (40- 70mm).
ಚಾರ್ಮಾಡಿ, ಆಗುಂಬೆಯೂ ಮಳೆ ಸಾಧ್ಯತೆ ಇದೆ (20-40mm).
ಮುಳ್ಳೇರಿಯ, ಸುಳ್ಯ (ತೊಡಿಕ್ಕಾನ), ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಇದೆ (0-10mm).
ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…